ಬ್ರೇಕಿಂಗ್ ನ್ಯೂಸ್
01-08-21 10:18 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 01: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.
Kerala recorded 20,728 fresh COVID-19 cases on Sunday, pushing the infection caseload to 34,11,489, while 56 more deaths took the toll to 16,837. It is for the sixth day running that the state has recorded more than 20,000 fresh cases.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm