ಬ್ರೇಕಿಂಗ್ ನ್ಯೂಸ್
01-08-21 10:18 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 01: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.
Kerala recorded 20,728 fresh COVID-19 cases on Sunday, pushing the infection caseload to 34,11,489, while 56 more deaths took the toll to 16,837. It is for the sixth day running that the state has recorded more than 20,000 fresh cases.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm