ಬ್ರೇಕಿಂಗ್ ನ್ಯೂಸ್
01-08-21 10:18 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಆಗಸ್ಟ್ 01: ಕೇರಳದಲ್ಲಿ ಕೊರೋನಾದಿಂದ ಇಂದು 56 ಮಂದಿ ಸಾವನ್ನಪ್ಪಿದ್ದಾರೆ. ಹೊಸದಾಗಿ 20,728 ಪ್ರಕರಣಗಳು ಪತ್ತೆಯಾಗಿವೆ. 17,792 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.
ಕಳೆದ 24 ತಾಸಿನಲ್ಲಿ ಒಟ್ಟು 1,70,690 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಪಾಸಿಟಿವಿಟಿ ಪ್ರಮಾಣ ಶೇ.12.14 ರಷ್ಟಿದೆ. ಈವರೆಗೆ ರಾಜ್ಯದಲ್ಲಿ 2,73,87,700 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಮುಖ್ಯಮಂತ್ರಿ ಭಾನುವಾರ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸೋಂಕಿನಿಂದ ಇಂದು 56 ಮಂದಿ ಸಾವನ್ನಪ್ಪುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 16,837ಕ್ಕೆ ಏರಿದೆ. ಕಳೆದ 24 ತಾಸಿನಲ್ಲಿ ಬ್ರಿಟನ್ ನಿಂದ ಕೇರಳಕ್ಕೆ ಆಗಮಿಸಿದ ಯಾರೊಬ್ಬರಲ್ಲೂ ಕೋವಿಡ್- ಸೋಂಕು ಪತ್ತೆಯಾಗಿಲ್ಲ. ಇದುವರೆಗೆ ಬ್ರಿಟನ್ ನಿಂದ ಆಗಮಿಸಿದ 11 ಮಂದಿಗೆ ರೂಪಾಂತರ ವೈರಸ್ ರೋಗ ಪತ್ತೆ ಪರೀಕ್ಷೆ ನಡೆಸಲಾಗಿತ್ತು.
Kerala recorded 20,728 fresh COVID-19 cases on Sunday, pushing the infection caseload to 34,11,489, while 56 more deaths took the toll to 16,837. It is for the sixth day running that the state has recorded more than 20,000 fresh cases.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm