ಬ್ರೇಕಿಂಗ್ ನ್ಯೂಸ್
05-09-20 11:49 am Headline Karnataka News Network ದೇಶ - ವಿದೇಶ
ಮುಂಬೈ , ಸೆಪ್ಟೆಂಬರ್ 5: ಮಹಾರಾಷ್ಟ್ರದಲ್ಲಿ 12 ಗಂಟೆಗಳ ಮಧ್ಯೆ ಎರಡನೇ ಬಾರಿಗೆ ಭೂಕಂಪ ಸಂಭವಿಸಿದೆ. ಉತ್ತರ ಮುಂಬೈನಲ್ಲಿ ಇಂದು ಬೆಳಗ್ಗೆ ಭೂಕಂಪ ಸಂಭವಿಸಿದ್ದು ಜನ ಗಾಬರಿಗೊಂಡು ಮನೆಗಳಿಂದ ಹೊರಕ್ಕೆ ಓಡಿಬಂದಿದ್ದಾರೆ. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 2.7 ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ಮಹಾರಾಷ್ಟ್ರದ ನಾಸಿಕ್ನಲ್ಲಿ ಭೂಕಂಪದ ಅನುಭವ ಆಗಿತ್ತು. ಸತತ ಎರಡು ಬಾರಿ ಭೂಕಂಪದ ಅನುಭವ ಆಗಿದ್ದು ನಾಸಿಕ್ ಜನರನ್ನು ಭೀತಿಗೊಳಿಸಿತ್ತು.
ಕಳೆದ ತಿಂಗಳಲ್ಲಿಯೂ ಮಹಾರಾಷ್ಟ್ರದ ಪಾಲ್ಘರ್ ಎಂಬಲ್ಲಿ ಸಣ್ಣಮಟ್ಟಿನ ನಡುಕ ಉಂಟಾಗಿತ್ತು. ಅದರ ತೀವ್ರತೆ 2.8ರಷ್ಟಿತ್ತು ಎನ್ನಲಾಗಿದೆ. ಹೀಗಾಗಿ ಯಾವುದೇ ಸಾವು- ನೋವು ಆಗಿರಲಿಲ್ಲ. ಆದರೆ, ಈಗ ಮತ್ತೆ ಭೂಕಂಪದ ಮರುಕಳಿಕೆ ಆಗಿರುವುದು ಮಹಾರಾಷ್ಟ್ರದಲ್ಲಿ ಮತ್ತೆ ಭೀತಿ ಆವರಿಸಿದೆ.
ಈ ಹಿಂದೆ, ಗುಜರಾತಿನ ಕಛ್ ಮತ್ತು ಮಹಾರಾಷ್ಟ್ರದ ಲಾತೂರಿನಲ್ಲಿ ಭೂಕಂಪ ಸಂಭವಿಸಿದ್ದ ದೊಡ್ಡ ಮಟ್ಟದ ಹಾನಿ ಆಗಿತ್ತು.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am