ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm