ಬ್ರೇಕಿಂಗ್ ನ್ಯೂಸ್
06-08-21 12:21 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 6: ಸಂಸತ್ತಿನಲ್ಲಿ ಇಂದು ಮೇಕೆದಾಟು ಯೋಜನೆಯ ವಿಚಾರ ಪ್ರತಿಧ್ವನಿಸಿದೆ. ಶೂನ್ಯವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ರಾಜ್ಯಕ್ಕೆ ನಿಗದಿಪಡಿಸಿರುವ ನೀರನ್ನು ಬಳಸಿ ಮಾಡಬೇಕೆಂದಿರುವ ಮೇಕೆದಾಟು ಯೋಜನೆಗೆ ತಮಿಳುನಾಡಿನ ಅನುಮತಿ ಕೋರುವ ಅಗತ್ಯವೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.
ಕಾವೇರಿ ನ್ಯಾಯಾಧಿಕರಣದ ಪ್ರಾಧಿಕಾರದ ಆದೇಶದಲ್ಲಿ ರಾಜ್ಯಕ್ಕೆ ನಿಗದಿಯಾಗಿರುವ ನೀರನ್ನು ಬಳಸಿಕೊಳ್ಳಲು ಅಣೆಕಟ್ಟು ಕಟ್ಟುವುದಿದ್ದರೆ ಅದಕ್ಕಾಗಿ ಇತರ ರಾಜ್ಯಗಳ ಅನುಮತಿ ಕೇಳಬೇಕೆಂದು ಎಲ್ಲಿಯೂ ಬರೆದಿಲ್ಲ. ನಮಗೆ ನೀಡಿರುವ ನೀರಿನ ಪಾಲಿನಲ್ಲಿ ಅಣೆಕಟ್ಟು ಮಾಡುತ್ತಿದ್ದೇವೆ. ಇದರಲ್ಲಿ ಸುಪ್ರೀಂ ಕೋರ್ಟ್ ಆಗಲೀ, ಪ್ರಾಧಿಕಾರದ ಆದೇಶವನ್ನಾಗಲೀ ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಜಲಸಂಪನ್ಮೂಲ ಸಚಿವರು, ಈ ಬಗ್ಗೆ ನೀಡಿರುವ ಅನುಮತಿ ಷರತ್ತುಗಳ ಮೇಲಿನ ಅನುಮತಿಯಾಗಿತ್ತು. ಮೇಕೆದಾಟು ಅಣೆಕಟ್ಟಿಗೆ ಡಿಪಿಆರ್ ನಡೆಸಲು ನೀಡಿದ ಅನುಮತಿಯಲ್ಲಿ ಈ ಬಗ್ಗೆ ಸ್ಪಷ್ಟವಾಗಿದೆ. ಅಂತಾರಾಜ್ಯ ನದಿಯಾಗಿರುವುದರಿಂದ ಕೆಳಭಾಗದ ಎಲ್ಲ ರಾಜ್ಯಗಳ ಅನುಮತಿ ಪಡೆದಿರಬೇಕು ಎಂದು ಹೇಳಲಾಗಿತ್ತು ಎಂದು ಉತ್ತರ ನೀಡಿದ್ದಾರೆ.
The Detail Project Report (DPR) sent by Karnataka was tabled in the CWMA several times for approval, but the discussion on this issue could not take place due to a lack of consensus among party states Karnataka and Tamil Nadu, Jal Shakti Minister Gajendra Singh Shekhawat informed Lok Sabha on Thursday.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
27-06-26 09:10 pm
HK News Staffer
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am