ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.
ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm