ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.
ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm