ಬ್ರೇಕಿಂಗ್ ನ್ಯೂಸ್
06-08-21 12:33 pm Headline Karnataka News Network ದೇಶ - ವಿದೇಶ
ಢಾಕಾ, ಆಗಸ್ಟ್ 6: ಒಂದು ಸಾವಿರ ವರ್ಷಗಳಷ್ಟು ಹಳೆಯದು ಎನ್ನಲಾದ ಕೃಷ್ಣ ಶಿಲೆಯ ಅಪರೂಪದ ವಿಷ್ಣಮೂರ್ತಿ ವಿಗ್ರಹವೊಂದು ಬಾಂಗ್ಲಾದೇಶದಲ್ಲಿ ಪತ್ತೆಯಾಗಿದೆ.
ಬಾಂಗ್ಲಾದೇಶದ ಕುಮಿಲ್ಲಾ ಜಿಲ್ಲೆಯ ಬೋರೊ ಗೊವಾಲಿ ಎನ್ನುವ ಗ್ರಾಮದಲ್ಲಿ ವಿಷ್ಣುಮೂರ್ತಿಯ ವಿಗ್ರಹ ಪತ್ತೆಯಾಗಿರುವುದಾಗಿ ಬಾಂಗ್ಲಾದೇಶದ ಪತ್ರಿಕೆ ದ ಡೈಲಿ ಸ್ಟಾರ್ ವರದಿ ಮಾಡಿದೆ.

ವಿಷ್ಣು ಪ್ರತಿಮೆಯು 23 ಇಂಚು ಎತ್ತರವಿದ್ದು, 9.5 ಇಂಚು ಅಗಲ ಹೊಂದಿದೆ. 12 ಕೇಜಿ ತೂಕವನ್ನು ಹೊಂದಿದೆ. ಅತ್ಯಂತ ಅಪರೂಪ ಆಗಿರುವ ವಿಷ್ಣು ಪ್ರತಿಮೆಯು ಅತ್ಯಂತ ಬೆಲೆಯುಳ್ಳದ್ದು. ಇದರ ಸಂರಕ್ಷಣೆಗಾಗಿ ಮೈನಾವತಿ ಮ್ಯೂಸಿಯಂಗೆ ಹಸ್ತಾಂತರಿಸಲಾಗುವುದು ಎಂದು ಅಲ್ಲಿನ ಪುರಾತತ್ವ ಇಲಾಖೆಯ ಮಾಜಿ ನಿರ್ದೇಶಕ ಅತ್ತೌರ್ ರೆಹಮಾನ್ ಹೇಳಿದ್ದಾರೆ.
ಸುಮಾರು 20 ದಿನಗಳ ಹಿಂದೆ ಕೊಳದಲ್ಲಿ ಮಣ್ಣು ತೆಗೆಯುತ್ತಿರುವಾಗ ವಿಷ್ಣುವಿನ ಮೂರ್ತಿ ಪತ್ತೆಯಾಗಿತ್ತು. ವಿಗ್ರಹ ಸಿಕ್ಕಿದ್ದನ್ನು ಕೊಳದ ಮಾಲೀಕರಾಗಿರುವ ಅಬು ಯೂಸುಫ್ ಯಾರಿಗೂ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಪಡೆದು ಯೂಸುಫ್ ಮನೆಗೆ ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.
An idol of Lord Vishnu weighing about 12 kg has been recovered from the Daudkandi upazila of Cumilla in Bangladesh. The height of the black stone idol is about 23 inches and its width is 9.5 inches.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm