ಬ್ರೇಕಿಂಗ್ ನ್ಯೂಸ್
09-08-21 04:23 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 9: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ (ಪಿಎಂ ಸಮ್ಮಾನ್) 9ನೇ ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು.
ಬಳಿಕ ಹಲವು ರೈತರ ಜೊತೆ ಸಂವಾದ ನಡೆಸಿದ ಪ್ರಧಾನಿಯವರು ದೇಶವನ್ನು ಉದ್ದೇಶಿಸಿ ಮಾತನಾಡಿದರು. ಕಿಸಾನ್ ಸಮ್ಮಾನ್ ಯೋಜನೆಯ 9ನೇ ಕಂತಿನಲ್ಲಿ ಸುಮಾರು 10 ಕೋಟಿ ರೈತರ ಖಾತೆಗಳಿಗೆ 19,500 ಕೋಟಿ ವರ್ಗಾವಣೆಯಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪ್ರಯೋಜನೆ ಆಗಲಿದ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಇದೇ ವೇಳೆ, ದೇಶದ 75ನೇ ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದ ಮೋದಿ, ಈ ವರ್ಷ ಅತ್ಯಂತ ಮಹತ್ವದ್ದು. ಹೊಸ ಮೈಲಿಗಲ್ಲು ಮತ್ತು ಹೊಸ ನಿರ್ಣಯಗಳಿಗೆ ತೆರೆದುಕೊಳ್ಳಬೇಕಾದ ಸಂದರ್ಭ. ಮುಂದಿನ 25 ವರ್ಷದಲ್ಲಿ ದೇಶದ ಸ್ಥಿತಿ ಎಲ್ಲಿರಬೇಕು ಎಂಬ ಬಗ್ಗೆ ಈಗಲೇ ಸ್ಪಷ್ಟ ಕಲ್ಪನೆ ಇಟ್ಟುಕೊಂಡು ಯೋಜನೆ ರೂಪಿಸಬೇಕು. 2047ರಲ್ಲಿ ದೇಶದ ಭಾರತದ ಸ್ಥಿತಿಗತಿಯನ್ನು ನಾವು ನಿರ್ಧರಿಸಬೇಕಿದೆ. ಇದನ್ನು ನಿರ್ಧರಿಸುವಲ್ಲಿ ನಮ್ಮ ಕೃಷಿ, ಗ್ರಾಮಗಳು, ರೈತರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೃಷಿಗೆ ಹೊಸ ದಿಕ್ಕನ್ನು ನೀಡಬೇಕಾದ ಸಮಯ ಇದಾಗಿದೆ.
ಸರಕಾರವು ನೇರ ಖರೀದಿ ಯೋಜನೆಯಡಿ ರೈತರಿಂದ ಬೆಂಬಲ ಬೆಲೆ ನೀಡಿ ಉತ್ಪನ್ನಗಳನ್ನು ಖರೀದಿ ಮಾಡಿದೆ. ಭತ್ತ ಬೆಳೆಯುವ ರೈತರ ಖಾತೆಗಳಿಗೆ 1.70 ಲಕ್ಷ ಕೋಟಿ ನೇರ ವರ್ಗಾವಣೆಯಾಗಿದೆ. ಗೋಧಿ ಬೆಳೆಯುವ ರೈತರಿಗೆ 85 ಸಾವಿರ ಕೋಟಿ ನೇರ ವರ್ಗಾವಣೆ ಮಾಡಲಾಗಿದೆ ಎಂದು ಮೋದಿ ಹೇಳಿದರು
9th instalment of #PMKisan is being released. Watch. https://t.co/adKzarnNaa
— Narendra Modi (@narendramodi) August 9, 2021
Prime Minister Narendra Modi virtually transferred about ₹19,500 crore to over 9.75 crore farmers on Monday, under the government's Pradhan Mantri Kisan Samman Nidhi (PM-KISAN) scheme. He also interacted with the beneficiaries of the scheme via video conferencing during the event.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm