ಬ್ರೇಕಿಂಗ್ ನ್ಯೂಸ್
10-08-21 12:17 pm Headline Karnataka News Network ದೇಶ - ವಿದೇಶ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಸೋಮವಾರ ಆಯೋಜಿಸಿದ್ದ ಜಾಥಾದಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಕೀಲ ಮತ್ತು ಬಿಜೆಪಿ ಮಾಜಿ ವಕ್ತಾರ ಅಶ್ವನಿ ಉಪಾಧ್ಯಾಯ ಸೇರಿದಂತೆ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಅಶ್ವಿನಿ ಉಪಾಧ್ಯಾಯ, ವಿನೋದ್ ಶರ್ಮಾ, ದೀಪಕ್ ಸಿಂಗ್, ವಿನೀತ್ ಕ್ರಾಂತ್, ಪ್ರೀತ್ ಸಿಂಗ್ ಹಾಗೂ ದೀಪಕ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ. ವಿಚಾರಣೆ ಬಳಿಕ ಆರು ಮಂದಿಯನ್ನೂ ಬಂಧನಕ್ಕೊಳಪಡಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ದೇಶದಲ್ಲಿ ಇನ್ನೂ ಅಸ್ತಿತ್ವದಲ್ಲಿರುವ ವಸಾಹತು ಕಾಲದ ಕಾನೂನುಗಳ ವಿರುದ್ಧ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಪ್ರಚೋದನಾಕಾರಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ. ಇದರಂತೆ ಪ್ರಕರಣ ಸಂಬಂಧ ಐಪಿಸಿ ಸೆಕ್ಷನ್ 153-ಎ (ವಿಭಿನ್ನ ಗುಂಪುಗಳ ನಡುವೆ ವೈರತ್ವ ಪ್ರಚೋದಿಸುವುದು) ಅಡಿ ಎಫ್ಐಆರ್ಗಳನ್ನು ದಾಖಲಿಸಲಾಗಿತ್ತು.
ಅಲ್ಲದೆ, ಅವರು ಮೆರವಣಿಗೆಗೆ ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ ಹಾಗೂ ಸೆಕ್ಷನ್ 188 (ಸಾರ್ವಜನಿಕ ಸೇವಕರು ಜಾರಿಗೊಳಿಸಿದ ಆದೇಶಗಳನ್ನು ಪಾಲಿಸದೆ ಇರುವುದು) ಮತ್ತು ಕೋವಿಡ್ ಮಾರ್ಗಸೂಚಿಗಳನ್ನು ನಿರ್ಲಕ್ಷಿಸುವ ಡಿಡಿಎಂಎ ಕಾಯ್ದೆಯ ಸೆಕ್ಷನ್ 51ರ ಅಡಿ ಕೂಡ ಪ್ರಕರಣಗಳನ್ನು ದಾಖಲಿಸಲಾಗಿದೆ.
ಅನುಮತಿ ಪಡೆಯದೆಯೇ ರ್ಯಾಲಿ ನಡೆಸಿದ್ದ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಯಾವುದೇ ಪೊಲೀಸರು ಸ್ಥಳದಲ್ಲಿ ಹಾಜರಿರಲಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೂ ಜನರು ಗುಂಪುಗೂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ashwani upadhyay and others involved in yesterdays incident to be arrested delhi police
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm