ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 09:24 am
HK News Desk
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
07-10-25 11:14 pm
Mangalore Correspondent
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm