ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm