ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.
ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm