ಬ್ರೇಕಿಂಗ್ ನ್ಯೂಸ್
17-08-21 03:00 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 17: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ ನಲ್ಲಿ ಯಾವ ಪರಿಸ್ಥಿತಿ ಎದುರಾಗಿದೆ ಅಂದ್ರೆ, ಅಲ್ಲಿನ ಜನ ಭೀತಿಯಿಂದ ಬೇರೆ ದೇಶಗಳಿಗೆ ಪಲಾಯನ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜಧಾನಿ ಕಾಬೂಲ್ ನಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಿಕ್ಕ ಸಿಕ್ಕ ವಿಮಾನಗಳನ್ನು ಏರುತ್ತಿದ್ದಾರೆ. ಬಸ್ ಏರಿದಂತೆ ವಿಮಾನಗಳ ರೆಕ್ಕೆಯಲ್ಲಿ ಹತ್ತಿ ಕುಳಿತು ಕೆಳಗೆ ಬೀಳುತ್ತಿರುವ ವಿಡಿಯೋ ವೈರಲ್ ಆಗಿದ್ದವು. ಇದೀಗ ಅಲ್ಲಿನ ಒಟ್ಟು ಚಿತ್ರಣದ ಬಗ್ಗೆ ಸ್ಯಾಟಲೈಟ್ ಫೋಟೋಗಳು ಲಭ್ಯವಾಗಿವೆ.
ಜನರು ಆತಂಕಗೊಂಡು ಕಾಬೂಲಿನ ಹಮೀದ್ ಕರ್ಜಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡ್ಡಾದಿಡ್ಡಿ ಓಡಾಡುತ್ತಿರುವುದು, ವಿಮಾನಗಳ ಹಿಂದೆ ಓಡುತ್ತಿರುವ ಸ್ಯಾಟಲೈಟ್ ಚಿತ್ರಗಳನ್ನು ಮಾಕ್ಸರ್ ಟೆಕ್ನಾಲಜೀಸ್ ಎನ್ನುವ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಭೀತಿಯಿಂದ ಒಳಗೆ ಓಡಿಬರುತ್ತಿರುವ ಜನರನ್ನು ನಿಯಂತ್ರಣ ಮಾಡಲು ಅಲ್ಲಿನ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.





ಏರ್ಪೋರ್ಟ್ ಹೊರಗಡೆ ಭಾರೀ ಸಂಖ್ಯೆಯಲ್ಲಿ ಕಾರುಗಳು ಮುತ್ತಿಕೊಂಡಿದ್ದು ಒಳಗೆ ಬರಲು ಕ್ಯೂ ನಿಂತಿವೆ. ಇದೇ ವೇಳೆ, ಕಾರನ್ನು ರಸ್ತೆಯಲ್ಲೇ ನಿಲ್ಲಿಸಿ ಜನರು ಟರ್ಮಿನಲ್ ಒಳಗೆ ನುಗ್ಗುತ್ತಿದ್ದಾರೆ. ಅದಲ್ಲದೆ, ರಸ್ತೆಯಲ್ಲಿ ಕಾರುಗಳ ನಡುವೆಯೇ ಜನರು ಓಡಿಕೊಂಡು ಬರುತ್ತಿರುವುದು ಚಿತ್ರದಲ್ಲಿ ಸೆರೆಯಾಗಿದೆ.
ಏರ್ಪೋರ್ಟ್ ಟರ್ಮಿನಲ್ ಒಳಗೆ ವಿಮಾನ ಲ್ಯಾಂಡ್ ಆಗುವಲ್ಲಿ ಜನರ ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಆದರೆ, ಟರ್ಮಿನಲ್ ಒಳಗಡೆಯೇ ಸಾವಿರಾರು ಜನರು ಸೇರಿರುವುದು ಸ್ಯಾಟಲೈಟ್ ಚಿತ್ರದಲ್ಲಿ ಸೆರೆಯಾಗಿದೆ.
Satellite images of the Kabul airport have captured how the desperate Afghans scrambled for rescue as chaos unfolded in the country.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm