ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm