ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm