ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
ಒಂದು ವರ್ಷದಲ್ಲಿ 400 ಡ್ರಗ್ ಪೆಡ್ಲರ್ಗಳ ಬಂಧನ ; 2,...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm