ಬ್ರೇಕಿಂಗ್ ನ್ಯೂಸ್
06-09-20 03:51 pm Dhruthi Anchan - Correspondent ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್. 6: ಕೊರೊನಾ ವೈರಸ್ ಪಿಡುಗಿನಿಂದ ವಿವಿಧ ದೇಶಗಳಲ್ಲಿ ಜಾರಿಯಲ್ಲಿದ್ದ ನಿರ್ಬಂಧಗಳಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ 15ಲಕ್ಷಕ್ಕೂ ಹೆಚ್ಚು ಭಾರತೀಯರನ್ನು ವಂದೇ ಭಾರತ್ ಮಿಷನ್ ಯೋಜನೆಯಡಿ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆ ತರಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಹರ್ದೀಪ್ ಸಿಂಗ್ ಪುರಿ, ಮೇ 6ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೇರೆ ದೇಶಗಳಲ್ಲಿ ಸಿಕ್ಕಿಬಿದ್ದಿರೋ ಭಾರತೀಯರನ್ನು ಕರೆತರುವ ಮತ್ತು ಬೇರೆ ದೇಶದವರನ್ನು ಕಳುಹಿಸುವ ಪ್ರಕ್ರಿಯೆಗೆ ಅಂತಾರಾಷ್ಟ್ರೀಯ ವಿಮಾನಗಳು ಅನುಕೂಲ ಮಾಡಿಕೊಡುತ್ತಿವೆ. ಈವರೆಗೆ 15 ಲಕ್ಷ ಭಾರತೀಯರು ಭಾರತಕ್ಕೆ ಬಂದಿದ್ದು, ಅವರಲ್ಲಿ 4.5 ಲಕ್ಷ ಮಂದಿ ವಿಮಾನದಲ್ಲೇ ಭಾರತಕ್ಕೆ ಮರಳಿದ್ದಾರೆ ಅಂತ ಮಾಹಿತಿ ನೀಡಿದ್ಧಾರೆ.
ವಿಮಾನಯಾನ ಸಿಬ್ಬಂದಿ ಮತ್ತು ನಾಗರಿಕ ವಿಮಾನ ಯಾನ ಸಚಿವಾಲಯದ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಸಹಕರಿಸಿ ಈ ಯೋಜನೆ ಯಶಸ್ವಿಯಾಗಲು ಸಹಕಾರ ನೀಡಿದ್ದಾರೆ ಎಂದು ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಈ ಯೋಜನೆಯಡಿ ಹಡಗುಗಳ ಮೂಲಕವೂ ಕೆಲವು ದೇಶಗಳಿಂದ ಸಾವಿರಾರು ಭಾರತೀಯರನ್ನು ಸ್ವದೇಶಕ್ಕೆ ಕರೆ ತರಲಾಗಿದೆ
International flights continue to facilitate repatriation & outbound travel of stranded citizens under Vande Bharat Mission since 6 May 2020.
— Hardeep Singh Puri (@HardeepSPuri) September 5, 2020
More than 15 lakh people have returned through various modes including more than 4.5 lakh on flights so far. pic.twitter.com/ChiWT140yz
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm