ಬ್ರೇಕಿಂಗ್ ನ್ಯೂಸ್
21-08-21 03:56 pm Headline Karnataka News Network ದೇಶ - ವಿದೇಶ
ಶ್ರೀನಗರ, ಆಗಸ್ಟ್ 21: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್'ನ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಸೇನಾಪಡೆಗಳು ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆಯನ್ನು ಎನ್ಕೌಂಟರ್ ಆಗಿ ಮಾರ್ಪಡಿಸಿ ಇದೀಗ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.
Three unidentified terrorists have been neutralised on Saturday in an encounter between terrorists and the security forces in the upper reaches of the forest area of Nagbaeran Tral of Jammu and Kashmir's Awantipora.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm