ಬ್ರೇಕಿಂಗ್ ನ್ಯೂಸ್
23-08-21 11:37 am Headline Karnataka News Network ದೇಶ - ವಿದೇಶ
ವಾಷಿಂಗ್ಟನ್ ಡಿಸಿ, ಆಗಸ್ಟ್ 23: ಕಾಬೂಲ್ನಿಂದ ಜರ್ಮನಿಯ ರ್ಯಾಮ್ಸ್ಟೈನ್ ವಾಯುನೆಲೆಗೆ ಹಾರಿದ ವಿಮಾನದಲ್ಲಿ ಅಫ್ಘಾನಿಸ್ತಾನದ ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕ ಮಿಲಿಟರಿ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಅಮೆರಿಕ ಮಿಲಿಟರಿಯ ಏರ್ ಮೊಬಿಲಿಟಿ ಕಮಾಂಡ್, ವಿಮಾನ ಹಾರಾಟದ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ವಿಮಾನದಲ್ಲಿ ವಾಯು ಒತ್ತಡವನ್ನು ಹೆಚ್ಚಿಸುವ ಉದ್ದೇಶದಿಂದ ವಿಮಾನ ಹಾರಾಟದ ಎತ್ತರವನ್ನು ಹೆಚ್ಚಿಸಲು ವಿಮಾನದ ಕಮಾಂಡರ್ ನಿರ್ಧರಿಸಿದ್ದರು. ವಾಯುನೆಲೆಗೆ ಬಂದ ನಂತರ ಅಮೆರಿಕದ ವೈದ್ಯಕೀಯ ಸಿಬ್ಬಂದಿ ವಿಮಾನದಲ್ಲೇ ಚಿಕಿತ್ಸೆ ಆರಂಭಿಸಿ ಹೆರಿಗೆ ಮಾಡಿಸಿದರು. ಮಹಿಳೆ ಹೆಣ್ಣುಮಗುವಿಗೆ ಜನ್ಮ ನೀಡಿದ್ದು, ಇಬ್ಬರ ಆರೋಗ್ಯ ಉತ್ತಮವಾಗಿದೆ. ತಾಯಿ-ಮಗುವನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ವಿಮಾನದಿಂದ ತಾಯಿ-ಮಗು ನಿರ್ಗಮಿಸಲು ಸಹಾಯ ಮಾಡಿದ ಯುಎಸ್ ಸಿಬ್ಬಂದಿಯ ಫೋಟೋಗಳನ್ನು ರಕ್ಷಣಾ ಇಲಾಖೆ ಹಂಚಿಕೊಂಡಿದೆ.
ತಾಲಿಬಾನ್ಗಳು ಕಾಬೂಲ್ ವಶಪಡಿಸಿಕೊಂಡ ನಂತರ ಅಲ್ಲಿನ ಜನರ ಸ್ಥಿತಿ ಶೋಚನೀಯವಾಗಿದ್ದು, ಅಫ್ಘಾನಿಸ್ತಾನ್ ನರಕದಿಂದ ಅಮಾಯಕ ಜನರು ಬೇರೆ ದೇಶಕ್ಕೆ ತೆರಳಲು ಹರಸಾಹಸಪಡುತ್ತಿದ್ದಾರೆ.
An Afghan woman gave birth to a baby girl on a US military plane shortly after arriving on an evacuation flight to Germany, the US Air Force tweeted on Sunday.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm