ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.


ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm