ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm