ಬ್ರೇಕಿಂಗ್ ನ್ಯೂಸ್
23-08-21 05:35 pm Headline Karnataka News Network ದೇಶ - ವಿದೇಶ
Photo credits : thehindu
ಬೆಂಗಳೂರು, ಆಗಸ್ಟ್ 23: ನಗರದ ಐಷಾರಾಮಿ ಹೊಟೇಲ್ ಜೆಡಬ್ಲ್ಯು ಮಾರಿಯಟ್ ಹೊಟೇಲ್ ಮುಂದೆ ನಿಲ್ಲಿಸಿದ್ದ ಕೋಟಿ ಬೆಲೆಯ ಐಷಾರಾಮಿ ಕಾರುಗಳನ್ನು ನೆಲಮಂಗಲ ಆರ್ಟಿಓ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕೋಟಿ ಕೋಟಿ ಬೆಲೆಬಾಳುವ 10 ಕ್ಕೂ ಹೆಚ್ಚು ವಾಹನಗಳನ್ನ ಸೀಜ್ ಮಾಡಿದ್ದಾರೆ. ಅಚ್ಚರಿ ಎಂದರೆ, ಈ ಪೈಕಿ ಒಂದು ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಅಮಿತಾಭ್ ಬಚ್ಚನ್ ಹೆಸರಿನಲ್ಲಿರುವ ಕಾರು 9 ರಿಂದ 10 ಕೋಟಿ ಬೆಲೆಯದ್ದು ಎನ್ನಲಾಗಿದೆ. JW MARRIOTT ಹೋಟೇಲ್ ಮುಂಭಾಗದ ರಸ್ತೆ ಬದಿ ಈ ಕಾರುಗಳನ್ನು ನಿಲ್ಲಿಸಲಾಗಿತ್ತು. ಕೆಲವರು ದೊಡ್ಡ ಕಾರುಗಳಲ್ಲಿ ಶೋ ಅಪ್ ಮಾಡೋಕೆ ಹೊಟೇಲಿಗೆ ಬರ್ತಿದ್ದರು ಎನ್ನಲಾಗಿದೆ. ಎಂಎಲ್ಸಿ ಫಾರೂಕ್ ಅವರಿಗೆ ಸೇರಿದ ಎರಡು ಐಷಾರಾಮಿ ಕಾರುಗಳನ್ನೂ ಜಪ್ತಿ ಮಾಡಲಾಗಿದೆ. ಪಾಂಡಿಚೇರಿ ಹಾಗೂ ಹೈದರಾಬಾದ್ನಲ್ಲಿ ಈ ಕಾರ್ಗಳ ರಿಜಿಸ್ಟ್ರರ್ ಆಗಿದ್ದು ವಾಹನಗಳ ದಾಖಲಾತಿ, ಇನ್ಶುರೆನ್ಸ್ ಇಲ್ಲದಿರುವುದು ಪತ್ತೆಯಾಗಿದೆ.
ಒಬ್ಬಾತ ನಟ ಅಮಿತಾಭ್ ಬಚ್ಚನ್ ನನ್ನ ಸಂಬಂಧಿ. ಅವರಿಂದನೇ ನಾನು ಕಾರು ಪಡೆದಿದ್ದೆ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಅಮಿತಾಭ್ ಅವರಿಂದಲೇ ನಾನು ಕಾರು ಪರ್ಚೇಸ್ ಮಾಡಿದ್ದೀನಿ ಎನ್ನುತ್ತಿದ್ದಾನೆ. ಕಾರಿನ ಇನ್ಸೂರೆನ್ಸ್, ಆರ್ ಸಿ ಬುಕ್ ಇಲ್ಲದ ಕಾರಣ ಅವುಗಳನ್ನು ಸೀಜ್ ಮಾಡಲಾಗಿದೆ. ಸದ್ಯ ನೆಲಮಂಗಲ ಆರ್ಟಿಓಗೆ ಬರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
rto seize luxury cars including bollywood actor amitabh bachchan and mlc farooq
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm