ಬ್ರೇಕಿಂಗ್ ನ್ಯೂಸ್
25-08-21 05:43 pm Headline Karnataka News Network ದೇಶ - ವಿದೇಶ
ಕಾಬೂಲ್, ಆಗಸ್ಟ್ 25: ತಾಲಿಬಾನಿಗಳ ಹಿಂಸೆ ಅನಾಚಾರಗಳು ದಿನೇ ದಿನೇ ಹೆಚ್ಚುತ್ತಿದೆ. ಅಫ್ಘಾನ್ ನಿವಾಸಿಗಳು ನಿಜವಾಗಿಯೂ ನರಕಯಾತನೆ ಅನುಭವಿಸುತ್ತಿದ್ದಾರೆ. ವಿಶ್ವದ ಎಲ್ಲಾ ರಾಷ್ಟ್ರಗಳು ತಮ್ಮ ತಮ್ಮ ದೇಶದ ಪ್ರಜೆಗಳನ್ನು ಅಫ್ಘಾನಿಸ್ತಾನದಿಂದ ಹೊರತರಲು ಹರಸಾಹಸವನ್ನು ಮಾಡುತ್ತಿವೆ. ಹೀಗಿರುವಾಗ ತಾಲಿಬಾನ್ ಗಳಿಗೆ ವಿಶ್ವಬ್ಯಾಂಕ್ ನಿಂದ ಸಂಕಷ್ಟ ಎದುರಾಗಿದೆ.
ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಉಗ್ರರಿಗೆ ಇದೀಗ ವಿಶ್ವಬ್ಯಾಂಕ್ ಬಿಗ್ ಶಾಕ್ ನೀಡಿದ್ದು, ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ ನೀಡುವ ಹಣಕಾಸು ನೆರವನ್ನು ಸ್ಥಗಿತಗೊಳಿಸಿದೆ. ಇದರಿಂದ ಉಗ್ರರಿಗೆ ಹಣಕಾಸಿನ ಸೌಲಭ್ಯ ದೊರೆಯುವುದಿಲ್ಲ.

ಕಳೆದ ಕೆಲ ದಿನಗಳ ಹಿಂದಷ್ಟೇ ಐಎಂಎಫ್ ಅಫ್ಘಾನಿಸ್ತಾನಕ್ಕೆ ಹಣಕಾಸು ನೆರವನ್ನು ನಿಲ್ಲಿಸಿತ್ತು, ಇನ್ನೊಂದೆಡೆ ಅಮೆರಿಕಾದ ಬ್ಯಾಂಕ್ಗಳಲ್ಲಿರುವ ಅಫ್ಘಾನಿಸ್ತಾನದ ಹಣವೂ ಜಪ್ತಿಯಾಗಿದೆ. ಇದೀಗ ವಿಶ್ವಬ್ಯಾಂಕ್ ಸಹ ಹಣಕಾಸು ನೆರವನ್ನು ನಿಲ್ಲಿಸಿದೆ.
ವಿಶ್ವಬ್ಯಾಂಕ್ ಅಫ್ಘಾನಿಸ್ತಾನಕ್ಕೆ 2002 ರಿಂದ 5.3 ಬಿಲಿಯನ್ ಡಾಲರ್ ಹಣವನ್ನು ನೀಡಿತ್ತು. ಇದೀಗ ಎಲ್ಲಾ ಬಗೆಯ ಹಣಕಾಸು ನೆರವು ಸ್ಥಗಿತಗೊಳಿಸಿದೆ. ಕಳೆದ ವಾರವಷ್ಟೇ ಅಫ್ಘಾನಿಸ್ತಾನಕ್ಕೆ ಹಣ ನೀಡದಿರಲು ಇಂಟರ್ನ್ಯಾಷನಲ್ ಮಾನಿಟರಿ ಫಂಡ್ ನಿರ್ಧಾರ ಮಾಡಿತ್ತು. ಇದೀಗ ವಿಶ್ವ ಬ್ಯಾಂಕ್ ಕೂಡಾ ಹಣ ನೀಡದಿರಲು ನಿರ್ಧರಿಸಿರುವುದರಿಂದ ಅಫ್ಘಾನಿಸ್ತಾನದಲ್ಲಿ ಸಂಕಷ್ಟ ಹೆಚ್ಚಲಿದೆ ಎನ್ನಲಾಗಿದೆ.
The World Bank suspended funding for dozens of projects in Afghanistan Tuesday, citing questions over the legitimacy of Taliban rule.The Washington-based institution has committed around $5.3 billion for reconstruction and development projects in Afghanistan since 2002 through its International Development Association that helps the world’s poorest countries.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm