ಬ್ರೇಕಿಂಗ್ ನ್ಯೂಸ್
06-09-20 07:46 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 6: ಅತ್ತ ಕಾಶ್ಮೀರ ಗಡಿಭಾಗ ಲಡಾಖ್ ನಲ್ಲಿ ಚೀನಾ ಪಡೆ ಕಾಲು ಕೆರೆದು ಯುದ್ಧಕ್ಕೆ ಬರುತ್ತಿದ್ದರೆ ಇತ್ತ ಸಿಕ್ಕಿಂ ಗಡಿಭಾಗದಲ್ಲಿ ಪರ್ವತ ಶಿಖರಗಳ ನಡುವೆ ಸಿಕ್ಕಿಬಿದ್ದಿದ್ದ ಚೀನಾ ಪ್ರಜೆಗಳನ್ನು ಭಾರತದ ಯೋಧರು ರಕ್ಷಿಸಿದ್ದಾರೆ.
ಉತ್ತರ ಸಿಕ್ಕಿಂ ಗಡಿಭಾಗದಲ್ಲಿ 17 ಸಾವಿರ ಅಡಿ ಎತ್ತರದಲ್ಲಿ ಮೈನಸ್ ಡಿಗ್ರಿ ಚಳಿಯಲ್ಲಿ ಮೂವರು ಚೀನಾ ಪ್ರಜೆಗಳು ಸಿಕ್ಕಿಬಿದ್ದಿದ್ದರು. ದಾರಿ ತಪ್ಪಿ ಭಾರತದ ಗಡಿಗೆ ಬಂದಿದ್ದ ಮೂವರಿಗೆ ಭಾರತೀಯ ಯೋಧರು ಆಹಾರ, ಬಟ್ಟೆಗಳನ್ನು ನೀಡಿ ಮಾನವೀಯ ನೆಲೆಯಲ್ಲಿ ಆರೈಕೆ ಮಾಡಿದ್ದಾರೆ. ಶೂನ್ಯಕ್ಕಿಂತ ಕಡಿಮೆ ಉಷ್ಣತೆ ಇರುವಲ್ಲಿ ಮಹಿಳೆ ಸೇರಿದಂತೆ ಮೂವರು ಚೀನಾ ಪ್ರಜೆಗಳು ಪತ್ತೆಯಾಗಿದ್ದರು. ಅವರಿಗೆ ಊಟ ಮತ್ತು ಬಟ್ಟೆ ನೀಡಿ ಸುರಕ್ಷಿತವಾಗಿ ಕಳುಹಿಸಿಕೊಟ್ಟಿದ್ದೇವೆ ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ. ಭಾರತೀಯ ಯೋಧರ ಸಹಾಯಕ್ಕಾಗಿ ಚೀನಾ ಪ್ರಜೆಗಳು ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಸೇನೆ ತಿಳಿಸಿದೆ.


ಒಂದೆಡೆ ಚೀನಾ ಸೇನೆ ಆಕ್ರಮಣಕಾರಿ ನೀತಿ ತೋರುತ್ತಿರುವಾಗಲೇ ಭಾರತೀಯ ಸೇನೆ ಔದಾರ್ಯ ಮೆರೆದಿರುವುದು ಜಾಲತಾಣದಲ್ಲಿ ನೆಟ್ಟಿಗರ ಮೆಚ್ಚುಗೆಗೆ ಪಾತ್ರವಾಗಿದೆ.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm