ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
27-06-26 08:31 pm
HK News Staffer
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am