ಬ್ರೇಕಿಂಗ್ ನ್ಯೂಸ್
27-08-21 01:13 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ತಾಲಿಬಾನಿ ಐಡಿಯಾಲಜಿ ಭಾರತಕ್ಕೆ ದೊಡ್ದ ಬೆದರಿಕೆಯಾಗಿದ್ದು ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬಾರದು ಎಂದು ಅಂತರಾಷ್ಟ್ರೀಯ ಹಿಂದು ಪರಿಷದ್ ಮುಖ್ಯಸ್ಥ ಪ್ರವೀಣ್ ತೊಗಡಿಯಾ ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ.


ತಾಲಿಬಾನಿ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲಿದೆ. ಇದೇ ಐಡಿಯಾಲಜಿ ದೇಶದ ಭವಿಷ್ಯಕ್ಕೆ ಮಾರಕವಾಗಲಿದೆ. ದೇಶದಲ್ಲಿ ತಾಲಿಬಾನೀಕರಣ ಆಗುವುದನ್ನು ತಪ್ಪಿಸಲು ಭಾರತದ ಮೂರು ಮುಖ್ಯ ಇಸ್ಲಾಮಿಕ್ ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕಾಗಿದೆ ಎಂದು ಪ್ರವೀಣ್ ತೊಗಡಿಯಾ ಹೇಳಿದ್ದಾರೆ.
ಹೀಗಾಗಿ ಅಫ್ಘಾನಿಸ್ತಾನದ ಯಾವುದೇ ಮುಸ್ಲಿಮರಿಗೆ ದೇಶದಲ್ಲಿ ಆಶ್ರಯ ನೀಡಬಾರದು. ಇದೇ ವೇಳೆ, ಅಲ್ಲಿರುವ ಹಿಂದು ಮತ್ತು ಸಿಖ್ ಸಮುದಾಯದ ನಿವಾಸಿಗಳಿಗೆ ಭಾರತ ಅಗತ್ಯವಾಗಿ ಆಶ್ರಯ ನೀಡಬೇಕಾಗಿದೆ ಎಂದು ತೊಗಡಿಯಾ ಹೇಳಿದರು.




ತಾಲಿಬಾನ್ ಒಂದು ಸಿದ್ಧಾಂತ. ಈ ಮಾದರಿಯ ವಿಕೃತ ಸಿದ್ಧಾಂತದ ಕೇಂದ್ರ ಸ್ಥಾನ ಭಾರತದಲ್ಲೇ ಇದೆ. ಇದರ ನಿಯಂತ್ರಣಕ್ಕಾಗಿ ದೇಶದಲ್ಲಿ ದಾರುಲ್ ಉಲೂಮ್ ದೇವಬಂದಿ, ತಬ್ಲಿಘಿ ಜಮಾತ್ ಮತ್ತು ಜಮೀಯತ್ ಉಲೇಮಾ ಹಿಂದ್ ಮಾದರಿಯ ಸಂಘಟನೆಗಳ ಮೇಲೆ ನಿಷೇಧ ಹೇರಬೇಕು. ಈ ಮೂರು ಸಂಘಟನೆಗಳು ತಾಲಿಬಾನಿ ಐಡಿಯಾಲಜಿಯ ಪ್ರಮುಖ ಕೇಂದ್ರಗಳು. ಭಾರತ ಉಗ್ರವಾದದ ಬಹುದೊಡ್ಡ ಅಪಾಯವನ್ನು ಎದುರಿಸುತ್ತಿದ್ದು ದೇಶದ ಎಲ್ಲ ಶಕ್ತಿಗಳು ಸೇರಿ ಈ ಅಪಾಯವನ್ನು ಎದುರಿಸಬೇಕು. ದೇಶದ ಭವಿಷ್ಯದ ದೃಷ್ಟಿಯಿಂದ ಸರಕಾರ ಈ ಮೂರು ಸಂಘಟನೆಗಳ ಮೇಲೆ ನಿಯಂತ್ರಣ ಹೇರಬೇಕು ಎಂದು ಆಗ್ರಹಿಸಿದರು.
ಅಯೋಧ್ಯೆಯ ರಾಮ ಮಂದಿರದ ಕುರಿತ ಪ್ರಶ್ನೆಗೆ, ವಿಶ್ವ ಹಿಂದು ಪರಿಷತ್ ಅಧ್ಯಕ್ಷರಾಗಿದ್ದ ಅಶೋಕ್ ಸಿಂಘಲ್, ಶಿವಸೇನಾ ಮುಖ್ಯಸ್ಥರಾಗಿದ್ದ ಬಾಳ ಠಾಕ್ರೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ ಸಿಂಗ್ ಸ್ವಾತಂತ್ರ್ಯೋತ್ತರ ಭಾರತದ ಮೂವರು ಹೀರೋಗಳು ಎಂದು ಹೇಳಿದರು.
Afghan Muslims Should not Seek Refuge in India Says Pravin Togadia.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm