ಬ್ರೇಕಿಂಗ್ ನ್ಯೂಸ್
27-08-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 27: ಕೇರಳದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಸೋಂಕು ಕಂಡುಬರುತ್ತಿದೆ. ಒಂದೇ ದಿನದಲ್ಲಿ 30 ಸಾವಿರಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿವೆ. ಲಕ್ಷಕ್ಕೂ ಹೆಚ್ಚು ಏಕ್ಟಿವ್ ಕೇಸ್ ಕೇರಳದಲ್ಲಿದ್ದು, ಇಡೀ ದೇಶಕ್ಕೆ ಹೋಲಿಸಿದರೆ 51 ಶೇಕಡಾ ಸೋಂಕಿತರು ಕೇರಳದಲ್ಲೇ ಇದ್ದಾರೆ. ದೇಶದ ನಾಲ್ಕು ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಒಂದು ಲಕ್ಷದ ನಡುವೆ ಸಕ್ರಿಯ ಪ್ರಕರಣಗಳು ಇದ್ದರೆ, 31 ರಾಜ್ಯಗಳಲ್ಲಿ ಹತ್ತು ಸಾವಿರಕ್ಕಿಂತ ಕಡಿಮೆ ಪ್ರಕರಣಗಳಿವೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಈ ಬಗ್ಗೆ ಕೇರಳ ಸರಕಾರಕ್ಕೆ ಎಚ್ಚರಿಕೆ ನೀಡಿದ್ದು, ದಿನದಲ್ಲಿ ಒಟ್ಟು ಪರೀಕ್ಷೆಯನ್ನು ಹೆಚ್ಚಿಸಬೇಕು. ಸೋಂಕಿತರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ, ಪರೀಕ್ಷೆಗೆ ಒಳಪಡಿಸಬೇಕು. ಕೇರಳದಲ್ಲಿ ಒಬ್ಬ ಸೋಂಕಿತನ ಮೂಲಕ ಇಬ್ಬರನ್ನೂ ಪರೀಕ್ಷೆಗೆ ಒಳಪಡಿಸುತ್ತಿಲ್ಲ. ಹೋಮ್ ಐಸೋಲೇಶನ್ ಇದ್ದವರ ಮೇಲೆ ಸೂಕ್ತ ನಿಗಾ ವಹಿಸಬೇಕು. ಕೇರಳದಲ್ಲಿ 80 ಶೇಕಡಾ ಮಂದಿ, ಹೋಮ್ ಐಸೋಲೇಶನ್ ಇದ್ದಾರೆ. ಇದೇ ಕಾರಣದಿಂದ ಸೋಂಕು ಹರಡುತ್ತಿದೆ ಎಂಬುದಾಗಿ ಹೇಳಿದ್ದಾರೆ.


ಕೇರಳದಲ್ಲಿ ಕಳೆದ ಮೇ ತಿಂಗಳ 20ರಂದು ಒಂದೇ ದಿನ 30,491 ಪ್ರಕರಣಗಳು ವರದಿಯಾಗಿದ್ದವು. ಅದು ಕೇರಳದ ಈವರೆಗಿನ ಅತಿ ಹೆಚ್ಚು ಕೇಸಿನ ದಾಖಲೆಯಾಗಿತ್ತು. ಆದರೆ, ಮೊನ್ನೆ ಬುಧವಾರ ಒಂದೇ ದಿನದಲ್ಲಿ 31,445 ಪ್ರಕರಣಗಳು ಬಂದಿದ್ದು, ದಿನದಲ್ಲಿ 215 ಮಂದಿ ಸಾವು ಕಂಡಿದ್ದಾರೆ. ಕೇರಳದಲ್ಲಿ ದಿನದಿಂದ ದಿನಕ್ಕೆ 30 ರಿಂದ 40 ಶೇಕಡಾದಷ್ಟು ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.
he Union health ministry informed that Kerala is adding to more than half of the current Covid-19 cases in India. "Kerala is contributing to more than 51 per cent of the cases today," Health Secretary Rajesh Bhushan said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm