ಬ್ರೇಕಿಂಗ್ ನ್ಯೂಸ್
07-09-20 09:31 am Headline Karnataka News Network ದೇಶ - ವಿದೇಶ
ಮುಂಬೈ, ಸೆಪ್ಟೆಂಬರ್.7 : ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ನ ಪ್ರಮುಖ ಆರೋಪಿಯಾಗಿರುವ ನಟಿ ರಿಯಾ ಡ್ರಗ್ಸ್ ಬಗ್ಗೆ ಬಾಯಿಬಿಟ್ಟಿದ್ದಾಳೆ.
ನಟಿ ರಿಯಾ ಚಕ್ರವರ್ತಿಯನ್ನು ವಿಚಾರಣೆಗಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋಗೆ ಕರೆಸಲಾಗಿತ್ತು. ಸುಮಾರು 6 ಗಂಟೆಗಳ ಕಾಲ ಪ್ರಶ್ನಿಸಿದ ವೇಳೆಯಲ್ಲಿ ರಿಯಾ ತನ್ನ ಹೇಳಿಕೆಯಲ್ಲಿ ತಾನು ಡ್ರಗ್ಸ್ ಗಳನ್ನು ಸಂಗ್ರಹಿಸಿದ್ದೇನೆ ಆದರೆ ಅವುಗಳನ್ನು ಎಂದಿಗೂ ಸೇವಿಸಿಲ್ಲ ಎಂದು ಹೇಳಿದ್ದಾಳೆ.
ನಾನು ನನ್ನ ಸಹೋದರನ ಮೂಲಕ ಸುಶಾಂತ್ ಸಿಂಗ್ಗಾಗಿ ಡ್ರಗ್ ಪಡೆಯುತ್ತಿದ್ದೆ ಎಂದು ಎನ್ಸಿಬಿ ಅಧಿಕಾರಿಗಳ ಎದುರು ಹೇಳಿದ್ದಾಗಿ ಮೂಲಗಳು ತಿಳಿಸಿವೆ. ಮಧ್ಯಾಹ್ನ 12 ಗಂಟೆ ಹೊತ್ತಿಗೆ ಬಲ್ಲರ್ಡ್ ಎಸ್ಟೇಟ್ನಲ್ಲಿರುವ ಎನ್ಸಿಬಿ ಕಚೇರಿಗೆ ಆಗಮಿಸಿದ್ದ ರಿಯಾಳನ್ನು ಸಂಜೆ 6.50ರವರೆಗೆ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಅಷ್ಟಕ್ಕೂ ಮುಗಿದಿಲ್ಲ…ಮತ್ತೆ ಅವರಿಗೆ ಎನ್ಸಿಬಿ ಸಮನ್ಸ್ ನೀಡಿದ್ದು, ಇಂದು ಮತ್ತೆ ವಿಚಾರಣೆಗೆ ಹಾಜರಾಗಬೇಕಿದೆ.
ಸುಶಾಂತ್ ಮನೆ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಮಾರ್ಚ್ 17ರಂದು ಡ್ರಗ್ ಪೆಡ್ಲರ್ ಜೈದ್ನಿಂದ ಡ್ರಗ್ಸ್ ಖರೀದಿ ಮಾಡಿದ್ದು ಗೊತ್ತು, ಅಷ್ಟೇ ಅಲ್ಲ, ನಾನೇ ಸ್ವತಃ ಸಹೋದರ ಶೋವಿಕ್ ಜತೆ ಸೇರಿ, ಜೈದ್ ಸಂಪರ್ಕ ಮಾಡುತ್ತಿದ್ದೆ ಎಂದೂ ರಿಯಾ ಎನ್ಸಿಬಿ ಅಧಿಕಾರಿಗಳಿಗೆ ಹೇಳಿದ್ದಾರೆ ಎಂದು ಮಾಹಿತಿ ಸಿಕ್ಕಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm