ಬ್ರೇಕಿಂಗ್ ನ್ಯೂಸ್
07-09-20 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಲಾಕ್ಡೌನ್ ಅವಧಿಯಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದೋರು ಹಣ ಹೋಯ್ತು ಅಂತ ವ್ಯಥೆ ಪಡಬೇಕಿಲ್ಲ. ಟಿಕೆಟ್ ಬುಕ್ ಮಾಡಿದ್ದವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಮಾರ್ಚ್ 25ರಿಂದ ಮೇ 3ರ ನಡುವೆ ಲಾಕ್ಡೌನ್ ಅವಧಿಯ ಮೊದಲ ಎರಡು ಹಂತಗಳಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ 'ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುವುದು' ಅಂತ ಸುಪ್ರೀಂಕೋರ್ಟಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ಭಾರತದಲ್ಲಿ ಕೊರೋನಾ ಹಾವಳಿ ಹಿನ್ನೆಲೆ ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಸೋಂಕು ಹರಡುವುದನ್ನು ತಡೆಯಲು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಕೂಡ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಮೊದಲೇ ವಿಮಾನ ಟಿಕೆಟ್ ಕಾಯ್ದಿರಿಸಿದ್ದ ಸಾಕಷ್ಟು ಪ್ರಯಾಣಿಕರು ಸಮಸ್ಯೆ ಅನುಭವಿಸಿದ್ದರು. ಈಗ ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಕೇಂದ್ರ ಸರಕಾರ ಟಿಕೆಟ್ ಹಣ ಹಿಂತಿರುಗಿಸುವ ಭರವಸೆ ನೀಡಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm