ಬ್ರೇಕಿಂಗ್ ನ್ಯೂಸ್
07-09-20 01:01 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಲಾಕ್ಡೌನ್ ಅವಧಿಯಲ್ಲಿ ವಿಮಾನ ಟಿಕೆಟ್ ಬುಕ್ ಮಾಡಿದೋರು ಹಣ ಹೋಯ್ತು ಅಂತ ವ್ಯಥೆ ಪಡಬೇಕಿಲ್ಲ. ಟಿಕೆಟ್ ಬುಕ್ ಮಾಡಿದ್ದವರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಮಾರ್ಚ್ 25ರಿಂದ ಮೇ 3ರ ನಡುವೆ ಲಾಕ್ಡೌನ್ ಅವಧಿಯ ಮೊದಲ ಎರಡು ಹಂತಗಳಲ್ಲಿ ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ 'ಸಂಪೂರ್ಣ ಹಣವನ್ನು ಮರುಪಾವತಿ ಮಾಡಲಾಗುವುದು' ಅಂತ ಸುಪ್ರೀಂಕೋರ್ಟಿಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ತಿಳಿಸಿದೆ.
ಭಾರತದಲ್ಲಿ ಕೊರೋನಾ ಹಾವಳಿ ಹಿನ್ನೆಲೆ ಮಾರ್ಚ್ 24ರಿಂದ ದೇಶಾದ್ಯಂತ ಲಾಕ್ಡೌನ್ ಹೇರಲಾಗಿತ್ತು. ಸೋಂಕು ಹರಡುವುದನ್ನು ತಡೆಯಲು ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಕೂಡ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಮೊದಲೇ ವಿಮಾನ ಟಿಕೆಟ್ ಕಾಯ್ದಿರಿಸಿದ್ದ ಸಾಕಷ್ಟು ಪ್ರಯಾಣಿಕರು ಸಮಸ್ಯೆ ಅನುಭವಿಸಿದ್ದರು. ಈಗ ಈ ವಿಚಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಕೇಂದ್ರ ಸರಕಾರ ಟಿಕೆಟ್ ಹಣ ಹಿಂತಿರುಗಿಸುವ ಭರವಸೆ ನೀಡಿದೆ.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 02:34 pm
HK News Staffer
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm