ಬ್ರೇಕಿಂಗ್ ನ್ಯೂಸ್
31-08-21 03:47 pm Headline Karnataka News Network ದೇಶ - ವಿದೇಶ
ಜೈಪುರ, ಆಗಸ್ಟ್ 31: ರಾಜಸ್ಥಾನದ ನಾಗೌರ್ ನಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.
ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.
"ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್ಎಚ್ಒ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.
Rajasthan 11 People were killed after a cruiser collided with a truck in Nagaur
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm