ಬ್ರೇಕಿಂಗ್ ನ್ಯೂಸ್
31-08-21 03:47 pm Headline Karnataka News Network ದೇಶ - ವಿದೇಶ
ಜೈಪುರ, ಆಗಸ್ಟ್ 31: ರಾಜಸ್ಥಾನದ ನಾಗೌರ್ ನಲ್ಲಿ ಮಂಗಳವಾರ ಬೆಳಿಗ್ಗೆ ಕ್ರೂಸರ್ ವೊಂದು ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಯಾತ್ರಾರ್ಥಿಗಳು ಮೃತಪಟ್ಟಿದ್ದು ಇತರ 7 ಮಂದಿ ಗಾಯಗೊಂಡಿದ್ದಾರೆ.
ರಾಮ್ ದೆವ್ರಾ ಹಾಗೂ ಕರ್ಣಿಮಠ ದೇಗುಲಗಳಲ್ಲಿ ದರ್ಶನ ಪಡೆದು ವಾಪಸಾಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರಯಾಣಿಕರು ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯವರು.
"ಗಾಯಗೊಂಡವರನ್ನು ಬಿಕಾನೇರಿನ ನೋಖಾದಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ನಾಗೌರಿನ ಶ್ರೀ ಬಾಲಾಜಿ ಪೊಲೀಸ್ ಠಾಣೆಯ ಎಸ್ಎಚ್ಒ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಘಟನೆಯ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.
Rajasthan 11 People were killed after a cruiser collided with a truck in Nagaur
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm