ಬ್ರೇಕಿಂಗ್ ನ್ಯೂಸ್
31-08-21 04:13 pm Headline Karnataka News Network ದೇಶ - ವಿದೇಶ
ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm