ಬ್ರೇಕಿಂಗ್ ನ್ಯೂಸ್
31-08-21 04:13 pm Headline Karnataka News Network ದೇಶ - ವಿದೇಶ
ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.



ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm