ಬ್ರೇಕಿಂಗ್ ನ್ಯೂಸ್
07-09-20 01:22 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 7: ಕಳೆದ ಕೆಲವು ವಾರಗಳಿಂದ ಮಹಾರಾಷ್ಟ್ರ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಬಾಲಿವುಡ್ ನಟಿ ಕಂಗನಾ ರನೌತ್ ಅವರಿಗೆ ಗೃಹ ಸಚಿವಾಲಯ 'ವೈ ಪ್ಲಸ್ ' ದರ್ಜೆಯ ಭದ್ರತೆಯನ್ನು ನೀಡಿದೆ.
ವೈ ಶ್ರೇಣಿಯು 1 ಅಥವಾ 2 ಕಮಾಂಡೋಗಳು ಮತ್ತು ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ರನೌತ್ಗೆ ಭದ್ರತೆ ಒದಗಿಸಲು ನಿರ್ಧರಿಸಿದ ಒಂದು ದಿನದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ನಟಿ ಕಂಗನಾ ಮುಂಬೈಗೆ ಭೇಟಿ ನೀಡುವ ಸಮಯದಲ್ಲಿ ಅವರಿಗೆ ವೈ ಶ್ರೇಣಿಯ ಭದ್ರತೆ ನೀಡಲು ಯೋಚಿಸುತ್ತಿದೆ. ಶಿಮ್ಲಾದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುವಾಗ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಂ ಠಾಕೂರ್ ಇದನ್ನು ಬಹಿರಂಗಪಡಿಸಿದ್ದಾರೆ.

ಕಂಗನಾ ರನೌತ್ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು.
ಸಂಜಯ್ ರಾವುತ್, ಕಂಗನಾಗೆ ಮುಂಬೈಗೆ ಬರದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಸರಕಾರಕ್ಕೆ ಕೇಳಿಕೊಂಡಿದ್ದರು. ಅಲ್ಲದೆ, ಕೆಲವರು ಮುಂಬೈಗೆ ಬಂದರೆ ಕೊಲ್ಲುವುದಾಗಿ ಹೇಳಿದ್ದಾರೆ. ಆದರೆ ನಾನು ಬಂದೇ ಬರ್ತಿನಿ. ಇದೇ ಸೆಪ್ಟೆಂಬರ್ 9ರಂದು ಮುಂಬೈಗೆ ಮರಳುವುದಾಗಿ ಕಂಗನಾ ಹೇಳಿಕೊಂಡಿದ್ದಳು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm