ಬ್ರೇಕಿಂಗ್ ನ್ಯೂಸ್
01-09-21 12:01 pm Headline Karnataka News Network ದೇಶ - ವಿದೇಶ
ಲಿಮಾ, ಸೆ.1 : ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 32 ಪ್ರಯಾಣಿಕರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪೆರು ರಾಜಧಾನಿ ಲಿಮಾದಿಂದ 60 ಕಿ.ಮೀ. ಪೂರ್ವಕ್ಕೆ ಕ್ಯಾರೆಟೆರಾ ಸೆಂಟ್ರೆಲ್ ರಸ್ತೆಯ ಕಿರಿದಾದ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಒಟ್ಟು 63 ಪ್ರಯಾಣಿಕರು ಬಸ್ನಲ್ಲಿದ್ದರು. ಮೃತಪಟ್ಟವರಲ್ಲಿ ಆರು ವರ್ಷದ ಬಾಲಕ ಮತ್ತು ಮೂರು ವರ್ಷದ ಬಾಲಕಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.





ಚಾಲಕ ವೇಗದಲ್ಲಿ ಬಸ್ ಚಲಾಯಿಸಿರುವುದು ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಂಡೆಕಲ್ಲಿಗೆ ಢಿಕ್ಕಿ ಹೊಡೆದ ಬಸ್ 650 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಬದುಕುಳಿದವರು ತಿಳಿಸಿದ್ದಾರೆ.
ಭಾನುವಾರ ಪೆರುವಿನಲ್ಲಿ ಅಮೆಜಾನ್ ನದಿಯಲ್ಲಿ ಎರಡು ದೋಣಿಗಳು ಡಿಕ್ಕಿ ಹೊಡೆದು 22 ಮಂದಿ ಮೃತಪಟ್ಟಿದ್ದರು. ಎರಡು ದಿನಗಳ ಹಿಂದೆ ಪೆರುವಿನ ಆಗ್ನೇಯ ಪ್ರದೇಶದಲ್ಲಿ ಬಸ್ ಪ್ರಪಾತಕ್ಕೆ ಉರುಳಿ 17 ಮಂದಿ ಸಾವಿಗೀಡಾಗಿದ್ದರು.
ಅಮಿತ ವೇಗ, ಕಳಪೆ ಹೆದ್ದಾರಿ ನಿರ್ವಹಣೆ, ರಸ್ತೆ ಚಿಹ್ನೆಗಳ ಅಭಾವದಿಂದಾಗಿ ಪೆರುವಿನಲ್ಲಿ ಪದೇ ಪದೇ ರಸ್ತೆ ಅಪಘಾತಗಳು ಸಂಭವಿಸುತ್ತಿದೆ.
Thirty-two passengers died, including two children, and more than 20 were injured when a bus plummeted from a cliff in Peru early Tuesday, officials said, in the country's third multiple-victim transport accident in four days.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm