ಬ್ರೇಕಿಂಗ್ ನ್ಯೂಸ್
02-09-21 11:29 am Headline Karnataka News Network ದೇಶ - ವಿದೇಶ
ಲಕ್ನೋ, ಸೆ.2: ಗೋವು ಭಾರತೀಯ ಸಂಸ್ಕೃತಿಯ ಒಂದು ಭಾಗ. ಅವುಗಳಿಗೆ ಮೂಲಭೂತ ಹಕ್ಕನ್ನು ನೀಡಬೇಕು. ಅಷ್ಟೇ ಅಲ್ಲಾ ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.
ಉತ್ತರ ಪ್ರದೇಶದಲ್ಲಿ ಗೋಹತ್ಯಾ ನಿಷೇಧ ಕಾಯ್ದೆಯದಡಿ ಬಂಧಿತನಾಗಿದ್ದ ವ್ಯಕ್ತಿಯೊಬ್ಬ ಜಾಮೀನು ಕೋರಿ ಸಲ್ಲಿಸಿದ್ದ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಅಭಿಪ್ರಾಯ ನೀಡಿದೆ. ಜಬ್ ಗಾಯೆ ಕಲ್ಯಾಣ್ ಹೋಗಾ, ತಬ್ ದೇಶ್ ಕಾ ಕಲ್ಯಾಣ್ ಹೋಗಾ(ಗೋವಿನ ರಕ್ಷಣೆ ಯಾವಾಗ ಆಗುತ್ತದೋ ಆವಾಗ ದೇಶದ ಕಲ್ಯಾಣವೂ ಆಗುತ್ತದೆ) ಎಂದು ಕೋರ್ಟ್ ಹೇಳಿದೆ.
ಗೋವಿನ ರಕ್ಷಣೆ ಮಾಡುವುದು ಯಾವುದೇ ಒಂದು ಸಮುದಾಯದ ಹೊಣೆಯಲ್ಲ. ಗೋವು ಭಾರತೀಯರ ಸಂಸ್ಕೃತಿಯಲ್ಲಿ ಅಡಕವಾಗಿದೆ. ಗೋವನ್ನು ರಕ್ಷಣೆ ಮಾಡುವುದು ಪ್ರತಿ ಭಾರತೀಯನ ಕರ್ತವ್ಯ. ಅದಕ್ಕೆ ಮತ- ಧರ್ಮದ ಭೇದ ಇಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಶೇಖರ್ ಕುಮಾರ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಅಭಿಪ್ರಾಯ ನೀಡಿದ್ದು, ಗೋವಿನ ರಕ್ಷಣೆಗಾಗಿ ಭಾರತದ ಸಂಸತ್ತು ನಿರ್ಣಯ ಸ್ವೀಕರಿಸಬೇಕು. ರಾಷ್ಟ್ರೀಯ ಪ್ರಾಣಿಯೆಂದು ಗುರುತಿಸಿ, ಅದರ ರಕ್ಷಣೆಗೆ ಮೂಲಭೂತ ಹಕ್ಕು ನೀಡಬೇಕು. ಗೋವಿನ ಹತ್ಯೆ ಅಥವಾ ಹಿಂಸೆ ಮಾಡುವುದರ ವಿರುದ್ಧ ಮಸೂದೆ ತರಬೇಕು ಎಂದು ಹೇಳಿದೆ.
ಗೋಹತ್ಯೆ ನಿಷೇಧ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಜಾವೇದ್ ಎಂಬವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಜಾಮೀನು ಅರ್ಜಿಯನ್ನು ನಿರಾಕರಿಸಿ, ಭಾರತದಲ್ಲಿ ಮಾತ್ರ ವಿವಿಧ ಮತ ಮತ್ತು ಧರ್ಮದ ಜನರು ವಾಸಿಸುತ್ತಾರೆ. ಆದರೆ, ಅವರೆಲ್ಲರ ನಂಬಿಕೆ ಬೇರೆ ಬೇರೆ ಇದ್ದರೂ ದೇಶಕ್ಕಾಗಿ ಎಲ್ಲರ ಅಭಿಪ್ರಾಯ ಒಂದೇ ಇರುತ್ತದೆ ಎಂದು ಹೇಳಿದರು.
Cow is part of India's culture, should be given fundamental rights and declared national animal, the Allahabad High Court observed on Wednesday while denying bail to a person charged under the Uttar Pradesh Prevention of Cow Slaughter Act.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm