ಬ್ರೇಕಿಂಗ್ ನ್ಯೂಸ್
02-09-21 05:10 pm Headline Karnataka News Network ದೇಶ - ವಿದೇಶ
ಮುಂಬೈ, ಸೆ.2: ಬಾಲಿವುಡ್ ನಟ ನಾಸಿರುದ್ದೀನ್ ಷಾ, ತಾಲಿಬಾನಿಗಳ ಪ್ರಾಬಲ್ಯವನ್ನು ಸಂಭ್ರಮಿಸುತ್ತಿರುವ ಭಾರತೀಯ ಮುಸ್ಲಿಮರ ಮಾನಸಿಕತೆಯನ್ನು ಖಂಡಿಸಿದ್ದಾರೆ. ಈ ಬಗ್ಗೆ ತಮ್ಮ ಮನದಾಳವನ್ನು ಹೇಳಿಕೊಂಡ ವಿಡಿಯೋವನ್ನು ನಾಸಿರುದ್ದೀನ್ ಷಾ ಟ್ವೀಟ್ ಮಾಡಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಮತ್ತೆ ಅಧಿಕಾರಕ್ಕೆ ಬಂದಿರುವುದು ಇಡೀ ಜಗತ್ತು ಆತಂಕ ಪಡುವಂತಾಗಿದೆ. ಆದರೆ, ಭಾರತದಲ್ಲಿ ಕೆಲವು ಮುಸ್ಲಿಮರು ತಾಲಿಬಾನಿಗಳ ಕ್ರೌರ್ಯವನ್ನು ಬೆಂಬಲಿಸಿ, ಸಂಭ್ರಮ ಪಡುತ್ತಿದ್ದಾರೆ. ಈ ರೀತಿಯ ಸಂಭ್ರಮಾಚರಣೆ ಅಪಾಯಕಾರಿ ಸಂಕೇತ ಎಂದು ನಾಸಿರುದ್ದೀನ್ ಷಾ ಹೇಳಿದ್ದಾರೆ.

ಇದೇ ವಿಡಿಯೋದಲ್ಲಿ ಭಾರತೀಯ ಮುಸ್ಲಿಮರಿಗೆ ಕರೆಯನ್ನು ಕೊಟ್ಟಿದ್ದಾರೆ. ಒಂದೋ ನೀವು ಆಧುನಿಕತೆಗೆ ಹೊಂದಿಕೊಂಡು ಇಸ್ಲಾಮ್ ನಲ್ಲಿ ಸುಧಾರಣೆಯನ್ನು ತರಬೇಕು. ಇಲ್ಲದಿದ್ದರೆ, ಹಳೆಯ ಬರ್ಬರತೆಯನ್ನು ಸಾರುವ ಸಂಪ್ರದಾಯ ಮತ್ತು ಕಟ್ಟುಪಾಡುಗಳ ಜೊತೆಗೆ ಬಾಳಬೇಕು ಎಂದಿದ್ದಾರೆ.
ಜಗತ್ತಿನ ಇತರ ದೇಶಗಳಲ್ಲಿರುವ ಇಸ್ಲಾಂ ಆಚರಣೆಗೂ ಭಾರತೀಯ ಮುಸ್ಲಿಮರ ಆಚರಣೆಗೂ ಭಿನ್ನತೆ ಇದೆ. ಹಿಂದುಸ್ತಾನಿನ ಮುಸ್ಲಿಮರ ಆಚರಣೆಗಳು ಪೂರ್ತಿ ವಿಭಿನ್ನವಾಗಿವೆ. ಅಲ್ಲಾಹ್ ನಮಗೆ ಸಂಪ್ರದಾಯಗಳ ಸುಧಾರಣೆಗೆ ಅವಕಾಶ ಕೊಟ್ಟಿದ್ದಾರೆ. ಆದರೆ, ನಾವು ಅದರ ಬಗ್ಗೆ ಇನ್ನೂ ಎಚ್ಚತ್ತುಕೊಂಡಿಲ್ಲ. ಸುಧಾರಣೆಯನ್ನು ಒಪ್ಪಿಕೊಳ್ಳಬೇಕೋ, ಹಳೆಯ ಗೊಡ್ಡು ಸಂಪ್ರದಾಯಗಳನ್ನು ಅನುಸರಿಸುತ್ತೀರೋ ನಿಮಗೇ ಬಿಟ್ಟದ್ದು. ರಾಜಕೀಯ ಕಾರಣಕ್ಕೆ ಧಾರ್ಮಿಕ ಸಿದ್ಧಾಂತವನ್ನು ಒಪ್ಪಿಕೊಳ್ಳುವ ಅಗತ್ಯ ನನಗಿಲ್ಲ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
Absolutely! 💯
— Sayema (@_sayema) September 1, 2021
Taliban is a curse! pic.twitter.com/Bs6xzbNZW8
Veteran actor Naseeruddin Shah, who is often in the news over his political views, has slammed the Taliban takeover of Afghanistan. He also condemned Indian Muslims who have been celebrating the Taliban.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm