ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.
ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 10:50 pm
Mangalore Correspondent
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am