ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm