ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 02:35 pm
HK News Staffer
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm