ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.
ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm