ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm