ಬ್ರೇಕಿಂಗ್ ನ್ಯೂಸ್
02-09-21 05:56 pm Headline Karnataka News Network ದೇಶ - ವಿದೇಶ
Photo credits : dailyadvent
ತೆಹ್ರಾನ್, ಸೆ.2: ಪಶ್ಚಿಮ ಇರಾನ್ನಲ್ಲಿ ಮಿನಿ ಬಸ್ ಕಣಿವೆಗೆ ಉರುಳಿದ ಪರಿಣಾಮ 16 ಮಂದಿ ಸಾವಿಗೀಡಾಗಿದ್ದಾರೆ, 13 ಮಂದಿ ಗಾಯಗೊಂಡಿದ್ದಾರೆ.
ಕೊರ್ದೆಸ್ತಾನ್ ವಲಯದ ಕುರ್ದಿಶ್ ಪ್ರಾಂತ್ಯದಲ್ಲಿ ಅಪಘಾತ ಸಂಭವಿಸಿದೆ ಎಂದು ವರದಿ ಹೇಳಿದೆ.
ಗಾಯಗೊಂಡ 13 ಜನರನ್ನು ಸನಂದಾಜ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಇರಾನ್ನ ತುರ್ತು ನಿರ್ವಹಣಾ ಸಂಘಟನೆಯ ಹೆಲಿಕಾಪ್ಟರ್, ಬಸ್ ಮತ್ತು 6 ಆಂಬುಲೆನ್ಸ್ಗಳನ್ನು ತಲುಪಿಸಲಾಗಿದೆ.


ಅಪಘಾತಕ್ಕೆ ಕಾರಣವೇನೆಂಬ ಬಗ್ಗೆ ಅಧಿಕಾರಿಗಳು ಸ್ಪಷ್ಟಪಡಿಸಿಲ್ಲ. ಘಟನೆ ಕುರಿತಂತೆ ತನಿಖೆ ನಡೆಯುತ್ತಿದೆ.
ಇರಾನ್ನಲ್ಲಿ ಪ್ರತಿ ವರ್ಷ 17,000ಕ್ಕೂ ಹೆಚ್ಚು ಮಂದಿ ರಸ್ತೆ ಸಂಬಂಧಿತ ಅಪಘಾತಗಳಲ್ಲಿ ಸಾವಿಗೀಡಾಗುತ್ತಿದ್ದು, ಇರಾನ್ ಪ್ರಪಂಚದ ಅತ್ಯಂತ ಕೆಟ್ಟ ಟ್ರಾಫಿಕ್ ಸುರಕ್ಷತಾ ದಾಖಲೆಗಳನ್ನು ಹೊಂದಿದೆ.
ಅಸುರಕ್ಷಿತ ರಸ್ತೆ ಪ್ರಯಾಣ ಮತ್ತು ಅಸಮರ್ಪಕ ತುರ್ತು ಸೇವೆಯಿಂದ ಇರಾನ್ ವಿಶ್ವದಲ್ಲೇ ಕುಖ್ಯಾತಿ ಪಡೆದಿದೆ.
ಇನ್ನೂ ನಿನ್ನೆ ಪೆರು ದೇಶದಲ್ಲಿ ಬಸ್ವೊಂದು ಕಂತಕಕ್ಕೆ ಉರುಳಿದ್ದು 32 ಮಂದಿ ಸಾವನಪ್ಪಿದ್ದು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Iran's state TV says 16 people were killed and 12 injured in the country's west when a mini-bus plunged off a road into a valley.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am