ಬ್ರೇಕಿಂಗ್ ನ್ಯೂಸ್
02-09-21 10:22 pm Headline Karnataka News Network ದೇಶ - ವಿದೇಶ
ಲಕ್ನೋ, ಸೆ.2 : ರಾಜಧಾನಿ ದೆಹಲಿ, ಉತ್ತರ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಲವಾರು ಜನ ತೊಂದರೆಗೀಡಾಗಿದ್ದಾರೆ. ಇದರ ಮಧ್ಯೆ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಮಳೆಯ ನಡುವೆ ವಿದ್ಯುತ್ ಕಂಬ ಮುಟ್ಟಿದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಘಟನೆ ನಡೆದಿದ್ದು, ಇದರ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಗಾಜಿಯಾಬಾದ್ನ ರಾಕೇಶ್ ಮಾರ್ಗ್ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಳೆ ಸುರಿಯುತ್ತಿದ್ದ ಸಂದರ್ಭ ಅಂಗಡಿ ಮುಂದಿನ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸುತ್ತಿದ್ದ ಕಾರಣ ಈ ದುರ್ಘಟನೆ ನಡೆದಿದೆ.
ವ್ಯಕ್ತಿಯೋರ್ವ ತನ್ನ ಹೆಗಲಿನ ಮೇಲೆ ಪುಟಾಣಿ ಮಗುವನ್ನ ಎತ್ತಿಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ಕಂಬವನ್ನು ಅಕಸ್ಮಾತ್ ಹಿಡಿದಿದ್ದು ವಿದ್ಯುತ್ ಶಾಕ್ ಆಗಿ ಇಬ್ಬರೂ ಅಲ್ಲೇ ಸಾವನ್ನಪ್ಪಿದ್ದಾರೆ. ಈ ವೇಳೆ, ಮತ್ತೋರ್ವ ಅವರ ರಕ್ಷಣೆಗೆ ಮುಂದಾಗಿದ್ದು, ಆತನೂ ವಿದ್ಯುತ್ ಆಘಾತದಿಂದ ಪ್ರಾಣ ಬಿಟ್ಟಿದ್ದಾನೆ. ಇದಾದ ಬಳಿಕ ಅಲ್ಲಿಗೆ ಬಂದಿದ್ದ ಓರ್ವ ಮಹಿಳೆ ಸೇರಿ ಮತ್ತಿಬ್ಬರು ವಿದ್ಯುತ್ ಕಂಬ ಹಿಡಿದಿದ್ದವರ ಪ್ರಾಣ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ವಿದ್ಯುತ್ ಪ್ರವಾಹದಿಂದ ಅವರು ಕೂಡ ಸಾವನ್ನಪ್ಪಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಹೃದಯ ಕಲಕುವಂತಿದೆ.
Five people including three children and a woman died due to electrocution in Ghaziabad on Wednesday.
"Five people including three children and a woman died due to electrocution in Ghaziabad today. Two of them belong to a single family. They touched a pole that had a running electric current at a shop," said Ghaziabad ADM (City) Shailendra Kumar.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm