ಬ್ರೇಕಿಂಗ್ ನ್ಯೂಸ್
03-09-21 02:56 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಸೆ.3: ಕೇರಳದ ಪಾಲಕ್ಕಾಡ್ ಜಿಲ್ಲೆಯ ಮಾಥೂರ್ ಗ್ರಾಮ ಪಂಚಾಯ್ತಿಗೆ ಹೋಗುವ ಗ್ರಾಮಸ್ತರು ಅಥವಾ ಫಲಾನುಭವಿಗಳು ಪಂಚಾಯ್ತಿಯ ಅಧಿಕಾರಿಗಳು , ಜನಪ್ರತಿನಿಧಿಗಳನ್ನು ಸರ್, ಮೇಡಂ ಎಂದು ಕರೆಯುವುದನ್ನು ನಿಷೇಧಿಸಲಾಗಿದೆ. ಇನ್ನು ಮುಂದೆ ಹೆಸರು ಅಥವಾ ಪದನಾಮದಿಂದ(ಹುದ್ದೆ) ಕರೆಯಬೇಕೆಂಬ ನಿಯಮವನ್ನು ಜಾರಿಗೆ ತರುವ ನಿರ್ಣಯವನ್ನು ಕೈಗೊಳ್ಳಲಾಗಿದೆ.
ವಸಾಹತುಶಾಹಿ ಕಾಲದಲ್ಲಿ ಗೌರವವದ ಹೆಸರಲ್ಲಿ ಬಳಸುತ್ತಿದ್ದ ಈ ಪದಗಳ ಬಳಕೆಯನ್ನು ನಿಷೇಧಿಸಿ ಜನಸಾಮಾನ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಪ್ರೀತಿ,ವಿಶ್ವಾಸದ ಬಾಂಧವ್ಯ ವೃದ್ಧಿಸುವುದಕ್ಕಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ. ಈ ಮೂಲಕ ಇಂಥ ಪದಗಳ ಬಳಕೆ ನಿಷೇಧಿಸಿದ ದೇಶದ ಮೊದಲ ಗ್ರಾಮ ಪಂಚಾಯ್ತಿ ಎಂದು ಮಾಥೂರ್ ಗ್ರಾಮ ಪಂಚಾಯ್ತಿ ಇತಿಹಾಸದ ಪುಟ ಸೇರಿದೆ. ಕಾಂಗ್ರೆಸ್ ನೇತೃತ್ವದ ಈ ಗ್ರಾಮ ಪಂಚಾಯ್ತಿಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಸದಸ್ಯರು ಒಕ್ಕೊರಲಿನಿಂದ ಈ ಐತಿಹಾಸಿಕ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿದ್ದಾರೆ .

ಸರ್, ಮೇಡಂ ಎಂಬ ಪದಗಳ ಬಳಕೆಯಿಂದಾಗಿ ಪಂಚಾಯ್ತಿಗೆ ಸಮಸ್ಯೆಗಳನ್ನು ಹೊತ್ತು ತರುವ ಜನರು ಮತ್ತು ಜನಪ್ರತಿನಿಧಿಗಳು,ಅಧಿಕಾರಿಗಳ ನಡುವೆ ಸಣ್ಣದೊಂದು ಅಂತರ ಸೃಷ್ಟಿಯಾಗುತ್ತಿತ್ತು. ಹಾಗಾಗಿ ಇಂಥದ್ದೊಂದು ನಿಯಮ ಕೈಗೊಂಡಿದ್ದೇವೆ ‘ ಎಂದು ಮಾಥೂರ್ ಪಂಚಾಯತ್ ಉಪಾಧ್ಯಕ್ಷ ಪಿ ಆರ್ ಪ್ರಸಾದ್ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಪ್ರಜೆಯೇ ಶ್ರೇಷ್ಠ ಎಂಬುದನ್ನು ತಿಳಿಸುವುದಕ್ಕಾಗಿ ಈಗಿರುವ ಅಪೇಕ್ಷಾ ನಮೂನೆ (ಅರ್ಜಿ ನಮೂನೆ) ಎಂಬ ಪದವನ್ನು ಪದಲಿಸಿ ಆ ಜಾಗದಲ್ಲಿ ಅವತಕ್ಷ ಪತ್ರ(ಹಕ್ಕುಗಳ ಪ್ರಮಾಣಪತ್ರ) ಎಂದು ಬದಲಾಯಿಸಲು ಮಾಥೂರ್ ಪಂಚಾಯ್ತಿ ಅಧಿಕಾರಿಗಳು ನಿರ್ಧರಿಸಿದ್ದಾರೆ. ‘ಅಪೇಕ್ಷಾ’ ಎಂದರೆ ಮಲಯಾಳಂ ಭಾಷೆಯಲ್ಲಿ ವಿನಂತಿ ಎಂದರ್ಥ.
No Sir and Madam Usage in This Village Gram Panchayat Office in Kerala.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am