ಬ್ರೇಕಿಂಗ್ ನ್ಯೂಸ್
05-09-21 05:00 pm Headline Karnataka News Network ದೇಶ - ವಿದೇಶ
ಕೊಚ್ಚಿ, ಸೆ.5 : ಅತ್ಯಾಚಾರಕ್ಕೀಡಾಗಿ ಗರ್ಭಿಣಿಯಾಗಿದ್ದ ಅಪ್ರಾಪ್ತ ಯುವತಿಯೊಬ್ಬಳು ಆಸ್ಪತ್ರೆಗೆ ತೆರಳಿದ್ದ ವೇಳೆ ಹೊಟ್ಟೆ ನೋವೆಂದು ಟಾಯ್ಲೆಟ್ ಗೆ ಹೋಗಿ ಪ್ರೌಢಾವಸ್ಥೆಗೆ ಬಾರದ ಶಿಶುವನ್ನು ಹೆತ್ತು ಟಾಯ್ಲೆಟ್ ಗುಂಡಿಯಲ್ಲೇ ಬಿಟ್ಟು ಬಂದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
20 ವರ್ಷದ ಯುವಕನಿಂದ ಲೈಂಗಿಕ ಕಿರುಕುಳಕ್ಕೀಡಾಗಿದ್ದ ಅಪ್ರಾಪ್ತ ಯುವತಿ ಕಳೆದ ಬುಧವಾರ ತಾಯಿ ಜೊತೆ ಕೊಚ್ಚಿಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿದ್ದಳು. ಆಸ್ಪತ್ರೆಯಲ್ಲಿ ಟೆಸ್ಟಿಂಗ್ ತೆರಳಿದ್ದಾಗಲೇ ಯುವತಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾಯಿಯನ್ನು ಬಿಟ್ಟು ಹುಡುಗಿ ಟಾಯ್ಲೆಟಿಗೆ ತೆರಳಿದ್ದಳು. ಅಲ್ಲಿದ್ದಾಗಲೇ ಭ್ರೂಣಾವಸ್ಥೆಯಲ್ಲಿದ್ದ ಶಿಶು ತಾಯಿ ಹೊಟ್ಟೆಯಿಂದ ಹೊರಬಂದಿದ್ದು, ಯುವತಿ ಅದನ್ನು ಫ್ಲಷ್ ಮಾಡಿ ಟಾಯ್ಲೆಟ್ ಗುಂಡಿಗೆ ಹೋಗುವಂತೆ ಮಾಡಿದ್ದಾಳೆ. ಆದರೆ, ಅದು ಹೋಗದೇ ಅಲ್ಲಿಯೇ ಬಾಕಿಯಾಗಿತ್ತು. ಹುಡುಗಿ ಹಾಗೆಯೇ ಮರಳಿದ್ದು, ಆಸ್ಪತ್ರೆ ಸ್ಕ್ಯಾನಿಂಗ್ ಸೆಂಟರಿಗೆ ತೆರಳಿದ್ದಳು.
ಆನಂತರ ಸ್ವಲ್ಪ ಹೊತ್ತಲ್ಲಿ ಬೇರೆ ಪೇಶಂಟ್ ಒಬ್ಬರು ಟಾಯ್ಲೆಟ್ ತೆರಳಿದ್ದಾಗ, ಅಲ್ಲಿ ನವಜಾತ ಶಿಶುವಿನ ರೀತಿಯ ಭ್ರೂಣ ಕಂಡುಬಂದಿದ್ದು, ಆಸ್ಪತ್ರೆ ಸಿಬಂದಿಗೆ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಬಂದಿದ್ದು, ಸಿಸಿಟಿವಿ ಆಧರಿಸಿ ಚೆಕ್ ಮಾಡಿದಾಗ ಅಪ್ರಾಪ್ತ ಯುವತಿ ಟಾಯ್ಲೆಟ್ ಹೋಗಿದ್ದನ್ನು ತಿಳಿದು ಆಕೆಯನ್ನು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ನಡೆಸಿದಾಗ ತನಗೆ ಹೆರಿಗೆಯಾಗಿದ್ದನ್ನು ಪೊಲೀಸರಲ್ಲಿ ಒಪ್ಪಿಕೊಂಡಿದ್ದಾಳೆ.
ಆಬಳಿಕ 20 ವರ್ಷದ ಯುವಕ ತನ್ನ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ಪೊಲೀಸರಿಗೆ ತಿಳಿಸಿದ್ದಾಳೆ. ಆಕೆಯ ತಾಯಿ ನೀಡಿದ ದೂರಿನಂತೆ, ವಯನಾಡ್ ಜಿಲ್ಲೆಯ ಮೂಲದ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn. As per reports, the minor girl was allegedly raped by a 20-year-old youth. A minor rape survivor -- who was pregnant -- delivered a premature baby inside the washroom of a private hospital in Kerala’s Kochi, police said, adding that she, however, flushed down the newborn.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm