ಬ್ರೇಕಿಂಗ್ ನ್ಯೂಸ್
07-09-21 09:27 pm Headline Karnataka News Network ದೇಶ - ವಿದೇಶ
ಇಂದೋರ್, ಸೆ.7 : ಮಳೆಗಾಗಿ ಪ್ರಾರ್ಥನೆ ನಡೆಸಿದ ಗ್ರಾಮಸ್ಥರು ಧಾರ್ಮಿಕ ಆಚರಣೆ ನೆಪದಲ್ಲಿ ಆರು ಬಾಲಕಿಯರನ್ನು ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಮಧ್ಯಪ್ರದೇಶದ ದಮೋಹ್ ಜಿಲ್ಲೆಯಲ್ಲಿ ನಡೆದಿದೆ.
ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗ ದಮೋಹ್ ಜಿಲ್ಲಾಡಳಿತದಿಂದ ವರದಿ ಕೇಳಿದೆ. ದಮೋಹ್ ಜಿಲ್ಲಾ ಕೇಂದ್ರದಿಂದ 50 ಕಿಲೋಮೀಟರ್ ದೂರದ ಬನಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ವರುಣನನ್ನು ಒಲಿಸಿಕೊಳ್ಳುವ ಸಲುವಾಗಿ ಬಾಲಕಿಯರನ್ನು ಬೆತ್ತಲೆ ಮೆರವಣಿಗೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ದಮೋಹ್ ಎಸ್ಪಿ ಡಿ.ಆರ್.ತನ್ವೀರ್ ಸ್ಪಷ್ಟಪಡಿಸಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಲವಂತವಾಗಿ ಬಾಲಕಿಯರನ್ನು ನಗ್ನಗೊಳಿಸಿದ್ದು ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಆಚರಣೆಯಿಂದ ಮಳೆ ಬರುತ್ತದೆ ಎನ್ನುವುದು ಗ್ರಾಮಸ್ಥರ ನಂಬಿಕೆಯಾಗಿದೆ ಎಂದವರು ಸ್ಪಷ್ಟಪಡಿಸಿದರು.
ಬಾಲಕಿಯರು ನಗ್ನವಾಗಿ ತಮ್ಮ ಹೆಗಲ ಮೇಲೆ ಕಪ್ಪೆಗಳನ್ನು ಕಟ್ಟಿದ ಮರದ ಬಾಣವನ್ನು ಮೆರವಣಿಗೆಯಲ್ಲಿ ಹೊತ್ತು ಸಾಗಿದರೆ ಮಳೆ ಬರುತ್ತದೆ ಎಂಬ ಧಾರ್ಮಿಕ ನಂಬಿಕೆ ಇಲ್ಲಿನ ಜನತೆಯಲ್ಲಿದೆ. ಇವರ ಜತೆಗೆ ಸಾಗುವ ಮಹಿಳೆಯರು ವರುಣನ ಗುಣಗಾನ ಮಾಡುತ್ತಾ ಭಜನೆಗಳನ್ನು ಹಾಡುತ್ತಾರೆ.
Six minor girls were paraded naked at a village in Madhya Pradesh's Damoh district as part of a ritual to please the rain god and get relief from the drought-like situation, officials said on Monday. The National Commission for Protection of Child Rights (NCPCR) has sought a report from the Damoh administration about the incident which occurred on Sunday at Baniya village under Jabera police station area, 50 km from the Damoh district headquarters, in Bundelkhand region.
08-10-25 09:21 am
Bangalore Correspondent
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
Big Boss Kannada Closed: ಕನ್ನಡ ಶೋ ಬಿಗ್ ಬಾಸ್ ಗ...
07-10-25 07:32 pm
08-10-25 05:49 pm
HK News Desk
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
ಚಿನ್ನ ಅಡವಿಟ್ಟು ಸಾಲ ; ಕಳೆನಾಶಕ ಕೆಮಿಕಲ್ ಸೇವಿಸಿ ದ...
07-10-25 11:16 pm
ವಿಶ್ವಸಂಸ್ಥೆ ಮಹಾಧಿವೇಶನಕ್ಕೆ ಪಿಪಿ ಚೌಧರಿ ನೇತೃತ್ವದ...
07-10-25 01:53 pm
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
08-10-25 06:07 pm
Mangalore Correspondent
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
Ullal News, Mangalore, BJP, Police: ಉಳ್ಳಾಲ ಶಾ...
07-10-25 05:17 pm
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
08-10-25 12:23 pm
Mangalore Correspondent
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm